ನ್ಯೂಜ್ ಡೆಸ್ಕ್:ತಿರುಮಲದಲ್ಲಿ ಭಕ್ತರ ಜನಜಂಗುಳಿ ಮುಂದುವರಿದಿದ್ದು, ದರುಶನ ಪಡೆಯಲು ನೂಕುನುಗ್ಗಲು ಉಂಟಾಗಿದೆ,9 ಕ್ಕೂ ಹೆಚ್ಚು ಕಂಪಾರ್ಟ್ಮೆಂಟ್ಗಳಲ್ಲಿ ದರುಶನಕ್ಕಾಗಿ ಭಕ್ತರು ಕಾದು ಕುಳತಿದ್ದು, ದೇವರ ದರ್ಶನಕ್ಕೆ 7 ರಿಂದ 8 ಗಂಟೆ ಸಮಯ ಆಗುತ್ತಿದೆ ದಿನಾಂಕ 26 ರಂದು ಬುಧವಾರ 71,689 ಭಕ್ತರು ತಿರುಮಲವಾಸಿ ಶ್ರೀವೆಂಕಟೇಶ್ವರ ದೇವರ ದರ್ಶನ ಪಡೆದಿರುತ್ತಾರೆ. ಬುಧವಾರ ಶ್ರೀವಾರಿ ಹುಂಡಿ ಆದಾಯ 4.42 ಕೋಟಿ ರೂಪಾಯಿ ಎಂದು ತಿರುಮಲ ತಿರುಪತಿ ದೇವಸ್ಥಾನಂ ಬಹಿರಂಗಪಡಿಸಿದೆ. ಸುಮಾರು 29 ಸಾವಿರ ಭಕ್ತರು ಸ್ವಾಮಿಗೆ ತಲೆ ಕೂದಲನ್ನು ಸಮರ್ಪಿಸಿದ್ದಾರಂತೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14