ನ್ಯೂಜ್ ಡೆಸ್ಕ್:ತಿರುಮಲದಲ್ಲಿ ಭಕ್ತರ ಜನಜಂಗುಳಿ ಮುಂದುವರಿದಿದ್ದು, ದರುಶನ ಪಡೆಯಲು ನೂಕುನುಗ್ಗಲು ಉಂಟಾಗಿದೆ,9 ಕ್ಕೂ ಹೆಚ್ಚು ಕಂಪಾರ್ಟ್ಮೆಂಟ್ಗಳಲ್ಲಿ ದರುಶನಕ್ಕಾಗಿ ಭಕ್ತರು ಕಾದು ಕುಳತಿದ್ದು, ದೇವರ ದರ್ಶನಕ್ಕೆ 7 ರಿಂದ 8 ಗಂಟೆ ಸಮಯ ಆಗುತ್ತಿದೆ ದಿನಾಂಕ 26 ರಂದು ಬುಧವಾರ 71,689 ಭಕ್ತರು ತಿರುಮಲವಾಸಿ ಶ್ರೀವೆಂಕಟೇಶ್ವರ ದೇವರ ದರ್ಶನ ಪಡೆದಿರುತ್ತಾರೆ. ಬುಧವಾರ ಶ್ರೀವಾರಿ ಹುಂಡಿ ಆದಾಯ 4.42 ಕೋಟಿ ರೂಪಾಯಿ ಎಂದು ತಿರುಮಲ ತಿರುಪತಿ ದೇವಸ್ಥಾನಂ ಬಹಿರಂಗಪಡಿಸಿದೆ. ಸುಮಾರು 29 ಸಾವಿರ ಭಕ್ತರು ಸ್ವಾಮಿಗೆ ತಲೆ ಕೂದಲನ್ನು ಸಮರ್ಪಿಸಿದ್ದಾರಂತೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



