ನ್ಯೂಜ್ ಡೆಸ್ಕ್:ತಿರುಮಲದಲ್ಲಿ ಭಕ್ತರ ಜನಜಂಗುಳಿ ಮುಂದುವರಿದಿದ್ದು, ದರುಶನ ಪಡೆಯಲು ನೂಕುನುಗ್ಗಲು ಉಂಟಾಗಿದೆ,9 ಕ್ಕೂ ಹೆಚ್ಚು ಕಂಪಾರ್ಟ್ಮೆಂಟ್ಗಳಲ್ಲಿ ದರುಶನಕ್ಕಾಗಿ ಭಕ್ತರು ಕಾದು ಕುಳತಿದ್ದು, ದೇವರ ದರ್ಶನಕ್ಕೆ 7 ರಿಂದ 8 ಗಂಟೆ ಸಮಯ ಆಗುತ್ತಿದೆ ದಿನಾಂಕ 26 ರಂದು ಬುಧವಾರ 71,689 ಭಕ್ತರು ತಿರುಮಲವಾಸಿ ಶ್ರೀವೆಂಕಟೇಶ್ವರ ದೇವರ ದರ್ಶನ ಪಡೆದಿರುತ್ತಾರೆ. ಬುಧವಾರ ಶ್ರೀವಾರಿ ಹುಂಡಿ ಆದಾಯ 4.42 ಕೋಟಿ ರೂಪಾಯಿ ಎಂದು ತಿರುಮಲ ತಿರುಪತಿ ದೇವಸ್ಥಾನಂ ಬಹಿರಂಗಪಡಿಸಿದೆ. ಸುಮಾರು 29 ಸಾವಿರ ಭಕ್ತರು ಸ್ವಾಮಿಗೆ ತಲೆ ಕೂದಲನ್ನು ಸಮರ್ಪಿಸಿದ್ದಾರಂತೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



