ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27