ಶ್ರೀನಿವಾಸಪುರ:ಅಪರಿಚಿತ ವಾಹನ ಬಡಿದು ದ್ವಿಚಕ್ರ ವಾಹನದಲ್ಲಿ ಊರಿಗೆ ತೆರಳುತ್ತಿದ್ದ ತಾಯಿ ಮಗ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶ್ರೀನಿವಾಸಪುರ-ಮುಳಬಾಗಿಲು ರಸ್ತೆಯಲ್ಲಿ ಪುರಸಭೆ ಕಟ್ಟಡದ ಬಳಿ ನಡೆದಿರುತ್ತದೆ.
ಮೃತರನ್ನು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ(48)ಹಾಗು ಅವರ ಮಗ ರಘು(22)ಎಂದು ಗುರುತಿಸಲಾಗಿದೆ.ಪದ್ಮಮ್ಮನಿಗೆ ಮೈಯಲ್ಲಿ ಹುಷಾರಿಲ್ಲ ಎಂದು ಮಗ ರಘು ಜೋತೆ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸಪುರಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಊರಿಗೆ ಹೋಗುತ್ತಿರುವಾಗ ಎದರುಗಡೆಯಿಂದ ಬಂದಂತ ಬೊಲೊರೋ ವಾಹನ ಡಿಕ್ಕಿ ಹೋಡೆದ ಪರಿಣಾಮ ಅಪಘಾತ ಆಗಿದೆ ಎಂದು ಹೇಳಲಾಗುತ್ತಿದೆ ಡಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಹೋರಟು ಹೋಗಿದ್ದು ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಹಾದಿಯಲ್ಲಿರುವಂತ ಸಿಸಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



