ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



