ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



