ನ್ಯೂಜ್ ಡೆಸ್ಕ್: ತಿರುಮಲ ಬೆಟ್ಟಕ್ಕೆ ನಡೆದು ಹೋಗುವಂತ ಭಕ್ತರಲ್ಲಿ ಹೃದಯ ಸಂಬಂಧಿ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಟಿಟಿಡಿ ವಿಶೇಷ ಸೂಚನೆಗಳನ್ನು ನೀಡಿದೆ. ಬಿಪಿ, ಅಸ್ತಮಾ, ಮೂರ್ಛೆ, ಸಂಧಿವಾತ ಇರುವವರು ನಡೆದು ಬೆಟ್ಟ ಹತ್ತಿಕೊಂಡು ಬಾರದಂತೆ ಸೂಚಿಸಲಾಗಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟವು ಕಡಿಮೆಯಾಗಿದ್ದು ಮೇಲೆ ತಿಳಿಸಿರುವ ಸಮಸ್ಯೆಗಳು ಇದ್ದವರು 1500 ಮೆಟ್ಟಿಲುಗಳು,ಗಾಳಿಗೋಪುರ ಮತ್ತು ಭಾಷ್ಯಕಾರ್ಯ ಪ್ರದೇಶದಗಳಲ್ಲಿ ವೈದ್ಯಕೀಯ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



