ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.
ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ ವೇಳೆ ಬಲಗಡೆಯಿಂದ ಹೂ ಬಿದ್ದಿದೆ.ಹಾಗಾಗಿ ನಿಖಿಲ್ ಗೆಲುವಿಗಾಗಿ ಸಿದ್ದೇಶ್ವರ ಸ್ವಾಮೀಜಿ ಶುಭ ಸೂಚನೆ ನೀಡಿದ್ದಾರೆ ಎಂದು ಕುತೂಹಲ ಮೂಡಿಸಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23


