ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.
ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ ವೇಳೆ ಬಲಗಡೆಯಿಂದ ಹೂ ಬಿದ್ದಿದೆ.ಹಾಗಾಗಿ ನಿಖಿಲ್ ಗೆಲುವಿಗಾಗಿ ಸಿದ್ದೇಶ್ವರ ಸ್ವಾಮೀಜಿ ಶುಭ ಸೂಚನೆ ನೀಡಿದ್ದಾರೆ ಎಂದು ಕುತೂಹಲ ಮೂಡಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23


