ನ್ಯೂಜ್ ಡೆಸ್ಕ್:ದೀಪಾವಳಿ ಸಂಭ್ರಮಿಸಬೇಕು ಎಂದು ಪಟಾಕಿ ತಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಟಾಕಿ ಸಿಡಿದು ಒರ್ವ ಸಾವನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಏಲೂರಿನಲ್ಲಿ ನಡೆದ ಪಟಾಕಿ ಸ್ಫೋಟದ ಘಟನೆ ಅಗಿದ್ದು ಹೇಗೆ ಎಂದರೆ ಬೈಕ್ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಏಕಾಏಕಿ ನಡೆದ ಸ್ಪೋಟಕದಿಂದ ಜನರಲ್ಲಿ ಭಯದ ವಾತವರಣ ಉಂಟಾಗಿದ್ದು ಏನಾಯಿತು ಎಂದು ತಿಳಿಯದೆ ಸ್ಥಳೀಯರು ಕೆಲಕಾಲ ಗೊಂದಲಕ್ಕೆ ಸಿಲುಕಿದರು. ಕೊನೆಗೆ ಪಟಾಕಿ ಸಿಡಿದ ವಿಷಯ ತಿಳಿದ ಜನರು ನಿರಾತಂಕ ವ್ಯಕ್ತಪಡಿಸಿದರು. ಸುಧಾಕರ್ ಎಂಬ ವ್ಯಕ್ತಿ ಪಟಾಕಿ ಖರೀದಿಸಿ ಅದನ್ನು ಬೈಕನಲ್ಲಿ ಮನೆಗೆ ತಗೆದುಕೊಂಡು ಹೋಗುತ್ತಿದ್ದಾನೆ ಈ ಸಂದರ್ಬದಲ್ಲಿ ಸಾಗುತ್ತಿದ್ದ ಬೈಕ್ ರಸ್ತೆಯಲ್ಲಿ ಆಯಾತಪ್ಪಿ ರಸ್ತೆ ಗುಂಡಿಗೆ ಬಿದ್ದಿದೆ ಬೈಕ್ ಬಿದ್ದ ರಭಸಕ್ಕೆ ಬೈಕ್ ನೊಂದಿಗೆ ಇಟ್ಟುಕೊಂಡಿದ್ದ ಪಟಾಕಿ ಸ್ಪೋಟಗೊಂಡಿದೆ. ಬಾರಿ ಸದ್ದುಮಾಡುವ ಅಟಂಬಾಂಬು ಪಟಾಕಿ ಬಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ ಸ್ಫೋಟದಲ್ಲಿ ಸುಧಾಕರ್ ಅವರ ದೇಹ ಛಿದ್ರವಾಗಿದ್ದು ಸ್ಫೋಟದ ಪ್ರಮಾಣವನ್ನು ಊಹಿಸಬಹುದಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27