ನ್ಯೂಜ್ ಡೆಸ್ಕ್:ದೀಪಾವಳಿ ಸಂಭ್ರಮಿಸಬೇಕು ಎಂದು ಪಟಾಕಿ ತಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಟಾಕಿ ಸಿಡಿದು ಒರ್ವ ಸಾವನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಏಲೂರಿನಲ್ಲಿ ನಡೆದ ಪಟಾಕಿ ಸ್ಫೋಟದ ಘಟನೆ ಅಗಿದ್ದು ಹೇಗೆ ಎಂದರೆ ಬೈಕ್ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಏಕಾಏಕಿ ನಡೆದ ಸ್ಪೋಟಕದಿಂದ ಜನರಲ್ಲಿ ಭಯದ ವಾತವರಣ ಉಂಟಾಗಿದ್ದು ಏನಾಯಿತು ಎಂದು ತಿಳಿಯದೆ ಸ್ಥಳೀಯರು ಕೆಲಕಾಲ ಗೊಂದಲಕ್ಕೆ ಸಿಲುಕಿದರು. ಕೊನೆಗೆ ಪಟಾಕಿ ಸಿಡಿದ ವಿಷಯ ತಿಳಿದ ಜನರು ನಿರಾತಂಕ ವ್ಯಕ್ತಪಡಿಸಿದರು. ಸುಧಾಕರ್ ಎಂಬ ವ್ಯಕ್ತಿ ಪಟಾಕಿ ಖರೀದಿಸಿ ಅದನ್ನು ಬೈಕನಲ್ಲಿ ಮನೆಗೆ ತಗೆದುಕೊಂಡು ಹೋಗುತ್ತಿದ್ದಾನೆ ಈ ಸಂದರ್ಬದಲ್ಲಿ ಸಾಗುತ್ತಿದ್ದ ಬೈಕ್ ರಸ್ತೆಯಲ್ಲಿ ಆಯಾತಪ್ಪಿ ರಸ್ತೆ ಗುಂಡಿಗೆ ಬಿದ್ದಿದೆ ಬೈಕ್ ಬಿದ್ದ ರಭಸಕ್ಕೆ ಬೈಕ್ ನೊಂದಿಗೆ ಇಟ್ಟುಕೊಂಡಿದ್ದ ಪಟಾಕಿ ಸ್ಪೋಟಗೊಂಡಿದೆ. ಬಾರಿ ಸದ್ದುಮಾಡುವ ಅಟಂಬಾಂಬು ಪಟಾಕಿ ಬಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ ಸ್ಫೋಟದಲ್ಲಿ ಸುಧಾಕರ್ ಅವರ ದೇಹ ಛಿದ್ರವಾಗಿದ್ದು ಸ್ಫೋಟದ ಪ್ರಮಾಣವನ್ನು ಊಹಿಸಬಹುದಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



