ನ್ಯೂಜ್ ಡೆಸ್ಕ್:ದೀಪಾವಳಿ ಸಂಭ್ರಮಿಸಬೇಕು ಎಂದು ಪಟಾಕಿ ತಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಟಾಕಿ ಸಿಡಿದು ಒರ್ವ ಸಾವನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಏಲೂರಿನಲ್ಲಿ ನಡೆದ ಪಟಾಕಿ ಸ್ಫೋಟದ ಘಟನೆ ಅಗಿದ್ದು ಹೇಗೆ ಎಂದರೆ ಬೈಕ್ನಲ್ಲಿ ಪಟಾಕಿ ಸಾಗಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಏಕಾಏಕಿ ನಡೆದ ಸ್ಪೋಟಕದಿಂದ ಜನರಲ್ಲಿ ಭಯದ ವಾತವರಣ ಉಂಟಾಗಿದ್ದು ಏನಾಯಿತು ಎಂದು ತಿಳಿಯದೆ ಸ್ಥಳೀಯರು ಕೆಲಕಾಲ ಗೊಂದಲಕ್ಕೆ ಸಿಲುಕಿದರು. ಕೊನೆಗೆ ಪಟಾಕಿ ಸಿಡಿದ ವಿಷಯ ತಿಳಿದ ಜನರು ನಿರಾತಂಕ ವ್ಯಕ್ತಪಡಿಸಿದರು. ಸುಧಾಕರ್ ಎಂಬ ವ್ಯಕ್ತಿ ಪಟಾಕಿ ಖರೀದಿಸಿ ಅದನ್ನು ಬೈಕನಲ್ಲಿ ಮನೆಗೆ ತಗೆದುಕೊಂಡು ಹೋಗುತ್ತಿದ್ದಾನೆ ಈ ಸಂದರ್ಬದಲ್ಲಿ ಸಾಗುತ್ತಿದ್ದ ಬೈಕ್ ರಸ್ತೆಯಲ್ಲಿ ಆಯಾತಪ್ಪಿ ರಸ್ತೆ ಗುಂಡಿಗೆ ಬಿದ್ದಿದೆ ಬೈಕ್ ಬಿದ್ದ ರಭಸಕ್ಕೆ ಬೈಕ್ ನೊಂದಿಗೆ ಇಟ್ಟುಕೊಂಡಿದ್ದ ಪಟಾಕಿ ಸ್ಪೋಟಗೊಂಡಿದೆ. ಬಾರಿ ಸದ್ದುಮಾಡುವ ಅಟಂಬಾಂಬು ಪಟಾಕಿ ಬಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ ಸ್ಫೋಟದಲ್ಲಿ ಸುಧಾಕರ್ ಅವರ ದೇಹ ಛಿದ್ರವಾಗಿದ್ದು ಸ್ಫೋಟದ ಪ್ರಮಾಣವನ್ನು ಊಹಿಸಬಹುದಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



