ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



