ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



