ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27