ನ್ಯೂಜ್ ಡೆಸ್ಕ್:ಎಣ್ಣೆ ಪಾರ್ಟಿಯಲ್ಲಿನ ಖರ್ಚು ಭಾಗಮಾಡಿಕೊಳ್ಳುವಾಗ ವ್ಯತ್ಯಾಸ ಆಗಿ ಕಡಿಮೆ ಹಣ ಕೊಟ್ಟಿದ್ದಲ್ಲದೆ ಸೋದರಮಾವನನ್ನು ಬಡಿದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮಾವ ಮನೋಜ್ ಹಾಗು ಅವನ ಸೋದರಳಿಯ ಧರಮ್ ಠಾಕೂರ್ ಸೇರಿ ಡಿಯೋರಿ ತಪಾರಿಯಾ ಎಂಬ ಗ್ರಾಮದಲ್ಲಿ ಎಣ್ಣೆ ಹಾಗು ಚಿಕನ್ ಪಾರ್ಟಿ ಮಾಡಿದ್ದಾರೆ ನಂತರ ಒಟ್ಟು ಲೆಕ್ಕದಲ್ಲಿ ಖರ್ಚು ಸಮಭಾಗ ಹಂಚಿಕೊಳ್ಳುವಾಗ ಇಬ್ಬರ ನಡಿವೆ ಜಗಳ ಆಗಿದೆ ನೀನು ಕಡಿಮೆ ಹಣ ಕೊಟ್ಟಿರುವುದಾಗಿ ಮನೋಜ್ ಖ್ಯಾತೆ ತಗೆದಿದ್ದಾನೆ ಇದಕ್ಕೆ ಧರಮ್ ಠಾಕೂರ್ ಆಕ್ಷೆಪ ವ್ಯಕ್ತಪಡಿಸಿದ್ದಾನೆ ಇಬ್ಬರು ಕೈ ಕೈ ಮೀಲಾಯಿಸಿಕೊಂಡು ಜಗಳ ಮಾಡಿಕೊಂಡಿದ್ದಾರೆ ಕುಪಿತಗೊಂಡ ಧರಮ್ ಠಾಕೂರ್ ತನ್ನ ಮಾವ ಮನೋಜ್ ನನ್ನು ಕೋಲಿನಿಂದ ಹೊಡೆದು ಕೊಂದಿದ್ದಾನೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



