ನ್ಯೂಜ್ ಡೆಸ್ಕ್:ಎಣ್ಣೆ ಪಾರ್ಟಿಯಲ್ಲಿನ ಖರ್ಚು ಭಾಗಮಾಡಿಕೊಳ್ಳುವಾಗ ವ್ಯತ್ಯಾಸ ಆಗಿ ಕಡಿಮೆ ಹಣ ಕೊಟ್ಟಿದ್ದಲ್ಲದೆ ಸೋದರಮಾವನನ್ನು ಬಡಿದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮಾವ ಮನೋಜ್ ಹಾಗು ಅವನ ಸೋದರಳಿಯ ಧರಮ್ ಠಾಕೂರ್ ಸೇರಿ ಡಿಯೋರಿ ತಪಾರಿಯಾ ಎಂಬ ಗ್ರಾಮದಲ್ಲಿ ಎಣ್ಣೆ ಹಾಗು ಚಿಕನ್ ಪಾರ್ಟಿ ಮಾಡಿದ್ದಾರೆ ನಂತರ ಒಟ್ಟು ಲೆಕ್ಕದಲ್ಲಿ ಖರ್ಚು ಸಮಭಾಗ ಹಂಚಿಕೊಳ್ಳುವಾಗ ಇಬ್ಬರ ನಡಿವೆ ಜಗಳ ಆಗಿದೆ ನೀನು ಕಡಿಮೆ ಹಣ ಕೊಟ್ಟಿರುವುದಾಗಿ ಮನೋಜ್ ಖ್ಯಾತೆ ತಗೆದಿದ್ದಾನೆ ಇದಕ್ಕೆ ಧರಮ್ ಠಾಕೂರ್ ಆಕ್ಷೆಪ ವ್ಯಕ್ತಪಡಿಸಿದ್ದಾನೆ ಇಬ್ಬರು ಕೈ ಕೈ ಮೀಲಾಯಿಸಿಕೊಂಡು ಜಗಳ ಮಾಡಿಕೊಂಡಿದ್ದಾರೆ ಕುಪಿತಗೊಂಡ ಧರಮ್ ಠಾಕೂರ್ ತನ್ನ ಮಾವ ಮನೋಜ್ ನನ್ನು ಕೋಲಿನಿಂದ ಹೊಡೆದು ಕೊಂದಿದ್ದಾನೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



