ನ್ಯೂಜ್ ಡೆಸ್ಕ್: ಹೆತ್ತ ತಾಯಿಯನ್ನು ಮಗನೇ ಕೊಂದಿದ್ದಾನೆ, ಆಂಧ್ರದ ಅನ್ನಮಯ್ಯ ಜಿಲ್ಲೆ ರಾಯಚೂಟಿ ಮಂಡಲ ಪೆದ್ದಮಂಡೆಂ ಎಸ್ಐ ಪಿ.ವಿ.ರಮಣ ಮಂಗಳವಾರ ತಿಳಿಸಿರುವ ಮಾಹಿತಿಯಂತೆ, ಸಿ.ಗೊಲ್ಲಪಲ್ಲಿಯಲ್ಲಿ ವಾಸವಿರುವ ಓಬುಳಮ್ಮ (72) ಅವರು ಮಗ ಓಬುಲೇಸುಗೆ ಪೆನ್ಷನ್ ಹಣ ನೀಡದ ವಿಚಾರವಾಗಿ ಈ ತಿಂಗಳ 24 ರಂದು ತಾಯಿ ಮಗನ ನಡುವೆ ಜಗಳ ಆಗಿದೆ ಈ ಸಂದರ್ಭದಲ್ಲಿ ಮಗ ಓಬುಲೇಸು ತನ್ನ ತಾಯಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಇದರಿಂದ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿ ಬಿದ್ದ ಅಕೆಯನ್ನು ರಾಯಚೋಟಿಯಲ್ಲಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರಾದರೂ ಆಕೆಯ ಸ್ಥಿತಿ ಹದಗೆಟ್ಟು ಸೋಮವಾರ ಮಧ್ಯರಾತ್ರಿ ಓಬುಳಮ್ಮ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮಗ ಓಬುಲೀಸನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



