ನ್ಯೂಜ್ ಡೆಸ್ಕ್: ಹೆತ್ತ ತಾಯಿಯನ್ನು ಮಗನೇ ಕೊಂದಿದ್ದಾನೆ, ಆಂಧ್ರದ ಅನ್ನಮಯ್ಯ ಜಿಲ್ಲೆ ರಾಯಚೂಟಿ ಮಂಡಲ ಪೆದ್ದಮಂಡೆಂ ಎಸ್ಐ ಪಿ.ವಿ.ರಮಣ ಮಂಗಳವಾರ ತಿಳಿಸಿರುವ ಮಾಹಿತಿಯಂತೆ, ಸಿ.ಗೊಲ್ಲಪಲ್ಲಿಯಲ್ಲಿ ವಾಸವಿರುವ ಓಬುಳಮ್ಮ (72) ಅವರು ಮಗ ಓಬುಲೇಸುಗೆ ಪೆನ್ಷನ್ ಹಣ ನೀಡದ ವಿಚಾರವಾಗಿ ಈ ತಿಂಗಳ 24 ರಂದು ತಾಯಿ ಮಗನ ನಡುವೆ ಜಗಳ ಆಗಿದೆ ಈ ಸಂದರ್ಭದಲ್ಲಿ ಮಗ ಓಬುಲೇಸು ತನ್ನ ತಾಯಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಇದರಿಂದ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿ ಬಿದ್ದ ಅಕೆಯನ್ನು ರಾಯಚೋಟಿಯಲ್ಲಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರಾದರೂ ಆಕೆಯ ಸ್ಥಿತಿ ಹದಗೆಟ್ಟು ಸೋಮವಾರ ಮಧ್ಯರಾತ್ರಿ ಓಬುಳಮ್ಮ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮಗ ಓಬುಲೀಸನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



