ನ್ಯೂಜ್ ಡೆಸ್ಕ್:ಮಹಾತ್ಮ ಗಾಂಧಿ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕಾಮಗಾರಿಗಳನ್ನು ಸೇರಿಸುವಂತೆ ಒತ್ತಾಯಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮನವಿ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಕೆಲಸದ ದಿನಗಳನ್ನು 90 ದಿನಗಳಿಂದ 100 ದಿನಗಳಿಗೆ ಹೆಚ್ಚಿಸಬೇಕು, ನರೇಗಾ ಯೋಜನೆಯಲ್ಲಿ ಸ್ಮಶಾನ ನಿರ್ಮಾಣ, ಪಂಚಾಯಿತಿ ಕಟ್ಟಡ ನಿರ್ಮಾಣ,ಧೋಬಿಘಾಟ್, ಆರೋಗ್ಯ ಕೇಂದ್ರಗಳ ನಿರ್ಮಾಣ, ಕುಡಿಯುವ ನೀರಿನ ಕಾಮಗಾರಿಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರೆ ಗ್ರಾಮೀನ ಜನರಿಗೆ ಉಪಯೋಗವಾಗುತ್ತದೆ ಎಂದು ಪವನ್ ವಿವರಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



