ನ್ಯೂಜ್ ಡೆಸ್ಕ್:ಮಹಾತ್ಮ ಗಾಂಧಿ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕಾಮಗಾರಿಗಳನ್ನು ಸೇರಿಸುವಂತೆ ಒತ್ತಾಯಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮನವಿ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಕೆಲಸದ ದಿನಗಳನ್ನು 90 ದಿನಗಳಿಂದ 100 ದಿನಗಳಿಗೆ ಹೆಚ್ಚಿಸಬೇಕು, ನರೇಗಾ ಯೋಜನೆಯಲ್ಲಿ ಸ್ಮಶಾನ ನಿರ್ಮಾಣ, ಪಂಚಾಯಿತಿ ಕಟ್ಟಡ ನಿರ್ಮಾಣ,ಧೋಬಿಘಾಟ್, ಆರೋಗ್ಯ ಕೇಂದ್ರಗಳ ನಿರ್ಮಾಣ, ಕುಡಿಯುವ ನೀರಿನ ಕಾಮಗಾರಿಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರೆ ಗ್ರಾಮೀನ ಜನರಿಗೆ ಉಪಯೋಗವಾಗುತ್ತದೆ ಎಂದು ಪವನ್ ವಿವರಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26