ನ್ಯೂಜ್ ಡೆಸ್ಕ್:ಮಹಾತ್ಮ ಗಾಂಧಿ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕಾಮಗಾರಿಗಳನ್ನು ಸೇರಿಸುವಂತೆ ಒತ್ತಾಯಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮನವಿ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಕೆಲಸದ ದಿನಗಳನ್ನು 90 ದಿನಗಳಿಂದ 100 ದಿನಗಳಿಗೆ ಹೆಚ್ಚಿಸಬೇಕು, ನರೇಗಾ ಯೋಜನೆಯಲ್ಲಿ ಸ್ಮಶಾನ ನಿರ್ಮಾಣ, ಪಂಚಾಯಿತಿ ಕಟ್ಟಡ ನಿರ್ಮಾಣ,ಧೋಬಿಘಾಟ್, ಆರೋಗ್ಯ ಕೇಂದ್ರಗಳ ನಿರ್ಮಾಣ, ಕುಡಿಯುವ ನೀರಿನ ಕಾಮಗಾರಿಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರೆ ಗ್ರಾಮೀನ ಜನರಿಗೆ ಉಪಯೋಗವಾಗುತ್ತದೆ ಎಂದು ಪವನ್ ವಿವರಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



