ನ್ಯೂಜ್ ಡೆಸ್ಕ್:ಮಹಾತ್ಮ ಗಾಂಧಿ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕಾಮಗಾರಿಗಳನ್ನು ಸೇರಿಸುವಂತೆ ಒತ್ತಾಯಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮನವಿ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಕೆಲಸದ ದಿನಗಳನ್ನು 90 ದಿನಗಳಿಂದ 100 ದಿನಗಳಿಗೆ ಹೆಚ್ಚಿಸಬೇಕು, ನರೇಗಾ ಯೋಜನೆಯಲ್ಲಿ ಸ್ಮಶಾನ ನಿರ್ಮಾಣ, ಪಂಚಾಯಿತಿ ಕಟ್ಟಡ ನಿರ್ಮಾಣ,ಧೋಬಿಘಾಟ್, ಆರೋಗ್ಯ ಕೇಂದ್ರಗಳ ನಿರ್ಮಾಣ, ಕುಡಿಯುವ ನೀರಿನ ಕಾಮಗಾರಿಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರೆ ಗ್ರಾಮೀನ ಜನರಿಗೆ ಉಪಯೋಗವಾಗುತ್ತದೆ ಎಂದು ಪವನ್ ವಿವರಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



