ಕೋಲಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆಯಾದರೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು ಅದರಲ್ಲಿ ನನಗೆ ಮಂತ್ರಿ ಸ್ಥಾನ ನೀಡಬೇಕು. ಅದಕ್ಕೆ ನಾನು ಅರ್ಹನಿದ್ದೇನೆ ಎಂದು ಮಾಲೂರು ಶಾಸಕ ಕೆ ವೈ ನಂಜೇಗೌಡ ಮಾಧ್ಯಮದವರ ಬಳಿ ಹೇಳಿಕೊಂಡಿದ್ದಾರೆ.
ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಕೊಟ್ಟರು ನನಗೆ ಒಪ್ಪಿಗೆ ಇದೆ. ಮಂತ್ರಿ ಸ್ಥಾನ ನೀಡುವ ಕುರಿತ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಡುತ್ತೆವೆ ಎಂದು ಶಾಸಕ ಕೆ ವೈ ನಂಜೇಗೌಡ ತಿಳಿಸಿದರು.
ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆ ಇಲ್ಲ
ಸದ್ಯ ರಾಜ್ಯದಲ್ಲಿ ಯಾವುದೇ ಸಚಿವ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ನಾನು ಕೂಡ ಸಚಿವ ಸ್ಥಾನಕ್ಕೆ ಅರ್ಹನಿದ್ದೇನೆ ಎಂದು ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



