ಶ್ರೀನಿವಾಸಪುರ:ಇನೊವಾ ಕಾರು ಹಾಗೂ TVS ಮೊಪೈಡ್ ನಡುವೆ ಅಪಘಾತವಾಗಿ ಮೊಪೈಡ್ ಸವಾರ ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ-ನಂಬಿಹಳ್ಳಿ ರಸ್ತೆಯಲ್ಲಿ ನಡೆದಿರುತ್ತದೆ.
ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ರಸ್ತೆಯಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಮೃತ ವ್ಯಕ್ತಿಯನ್ನು ಆರಮಾಕಲಹಳ್ಳಿ ಗ್ರಾಮದ ರೈತ ವೆಂಕಟೇಶಪ್ಪ(65) ಎಂದು ಗುರತಿಸಲಾಗಿದೆ.ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



