ಕೋಲಾರ:ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮಗುರು ಚಿನ್ಮಯ ಕೃಷ್ಣ ಪ್ರಭುದಾಸ್ ಅವರ ಪರ ಕಾನೂನು ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕಾಗಿ ವಕೀಲ ರಮೇನ್ ರಾಯ್ ವಿರುದ್ಧ ದಾಳಿ ನಡೆದಿರುವುದು ಖಂಡನೀಯ ಎಂದು ಕೋಲಾರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಸಂಘದ ಮುನೇಗೌಡ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಬಾಂಗ್ಲಾದೇಶದಲ್ಲಿ ನ್ಯಾಯವಾದಿಗಳ ಮೇಲೆ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೃತ್ಯ ಖಂಡನೀಯ ಅವರಿಗೆ ರಕ್ಷಣೆ ನೀಡಬೇಕೆಂದು ಅಗ್ರಹಿಸಿ ವಕೀಲರು ಭಾರತ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶಂಕರಪ್ಪ,ಮಾಗೇರಿನಾರಯಣಸ್ವಾಮಿ, ಕೆ.ನಟರಾಜಬಾಬು,ಶ್ರಧರ್,ಜಯರಾಮ್, ವಕೀಲರ ಸಂಘದದ ಪ್ರಧಾನ ಕಾರ್ಯದರ್ಶಿಬೈರಾರೆಡ್ದಿ, ಉಪಾಧ್ಯಕ್ಷ ರವೀಂದ್ರ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



