ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



