ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



