ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



