ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



