ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



