ಮುಳಬಾಗಿಲು:ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿದ್ದ ಐವರು ಸಾವನಪ್ಪಿರುವ ದಾರುಣ ಘಟನೆಗೆ ಕಾರಣ ಇದೆನಾ ಎಂಬ ಪ್ರಶ್ನೆ ಉದ್ಭಸಿದೆ.
ಬೊಲೆರೊ ವಾಹನ ಚಾಲಕ ಮಣಿಕಂಠ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅಜಾಗುರುಕತೆಯಿಂದ ಚಾಲನೆ ಮಾಡಿದ ಪರಿಣಾಮ ಎದುರುಗಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ದ್ವಿಚಕ್ರ ವಾಹನಗಳು ಕೆಳಗೆ ಬಿದ್ದಿವೆ ಅದರಲ್ಲಿ ಕುಳಿತವರೊಗೆ ತಲೆ ಎದೆಗೆ ತೀವ್ರವಾಗಿ ಗಾಯಗಳಾಗಿ ನಾಲ್ವರು ಸ್ಥಳದಲ್ಲಿ ಮೃತ ಪಟ್ಟರೆ ಒರ್ವ ಮಹಿಳೆ ಅಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂಬುದು ಧಾರುಣ,
ಮೃತ ಪಟ್ಟವರು ಎಂದಿನಂತೆ ಕೃಷಿ ಕಾರ್ಯ ಮುಗಿಸಿಕೊಂಡು ಊರಿಗೆ ಹೋರಟಿದ್ದರು ಇದರಿಗೆ ಮೃತ್ಯ ಎದುರಲ್ಲಿ ಬರುತ್ತದೆ ಎಂಬ ಕಲ್ಪನೆಯೂ ಇಲ್ಲದೆ ಗ್ರಾಮ ಸೇರಿಕೊಳ್ಳುವ ಅವಸರದಲ್ಲಿ ಹೋರಟವರಿಗೆ ಎದುರಿಗೆ ಮೃತ್ಯು ಬೊಲೊರೊ ವಾಹನದ ರೂಪದಲ್ಲಿ ಬಂದು ಆವರಿಸಿದೆ.
ಬೊಲೊರೊ ವಾಹನ ನಡೆಸುತ್ತಿದ್ದ ಚಿಗುರು ಮೀಸೆ ಯುವಕ ಮಣಿಕಂಠ ಸ್ಟೈಲ್ ಆಗಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅತಿಯಾದ ವೇಗದಿಂದ ವಾಹನ ನಡೆಸಿದ್ದಾನೆ ಎಂಬ ಆರೋಪ ಇದೆ ಇದರಿಂದಾಗಿಯೆ ಅಪಘಾತವಾಯಿತು ಎನ್ನುತ್ತಾರೆ ಸ್ಥಳಿಯರು
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



