ಮುಳಬಾಗಿಲು:ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿದ್ದ ಐವರು ಸಾವನಪ್ಪಿರುವ ದಾರುಣ ಘಟನೆಗೆ ಕಾರಣ ಇದೆನಾ ಎಂಬ ಪ್ರಶ್ನೆ ಉದ್ಭಸಿದೆ.
ಬೊಲೆರೊ ವಾಹನ ಚಾಲಕ ಮಣಿಕಂಠ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅಜಾಗುರುಕತೆಯಿಂದ ಚಾಲನೆ ಮಾಡಿದ ಪರಿಣಾಮ ಎದುರುಗಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ದ್ವಿಚಕ್ರ ವಾಹನಗಳು ಕೆಳಗೆ ಬಿದ್ದಿವೆ ಅದರಲ್ಲಿ ಕುಳಿತವರೊಗೆ ತಲೆ ಎದೆಗೆ ತೀವ್ರವಾಗಿ ಗಾಯಗಳಾಗಿ ನಾಲ್ವರು ಸ್ಥಳದಲ್ಲಿ ಮೃತ ಪಟ್ಟರೆ ಒರ್ವ ಮಹಿಳೆ ಅಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂಬುದು ಧಾರುಣ,
ಮೃತ ಪಟ್ಟವರು ಎಂದಿನಂತೆ ಕೃಷಿ ಕಾರ್ಯ ಮುಗಿಸಿಕೊಂಡು ಊರಿಗೆ ಹೋರಟಿದ್ದರು ಇದರಿಗೆ ಮೃತ್ಯ ಎದುರಲ್ಲಿ ಬರುತ್ತದೆ ಎಂಬ ಕಲ್ಪನೆಯೂ ಇಲ್ಲದೆ ಗ್ರಾಮ ಸೇರಿಕೊಳ್ಳುವ ಅವಸರದಲ್ಲಿ ಹೋರಟವರಿಗೆ ಎದುರಿಗೆ ಮೃತ್ಯು ಬೊಲೊರೊ ವಾಹನದ ರೂಪದಲ್ಲಿ ಬಂದು ಆವರಿಸಿದೆ.
ಬೊಲೊರೊ ವಾಹನ ನಡೆಸುತ್ತಿದ್ದ ಚಿಗುರು ಮೀಸೆ ಯುವಕ ಮಣಿಕಂಠ ಸ್ಟೈಲ್ ಆಗಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅತಿಯಾದ ವೇಗದಿಂದ ವಾಹನ ನಡೆಸಿದ್ದಾನೆ ಎಂಬ ಆರೋಪ ಇದೆ ಇದರಿಂದಾಗಿಯೆ ಅಪಘಾತವಾಯಿತು ಎನ್ನುತ್ತಾರೆ ಸ್ಥಳಿಯರು
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



