ನ್ಯೂಜ್ ಡೆಸ್ಕ್: ತಿರುಮಲದಲ್ಲಿ ದರುಶನಕ್ಕೆ ಬರುವ ಭಕ್ತರ ಸಂಖ್ಯೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೋಕನ್ ಇಲ್ಲದೆ ಉಚಿತ ದರ್ಶನಕ್ಕೆ 15 ಗಂಟೆ ಸಮಯ ಹಿಡಿಯುತ್ತಿದೆ ಎನ್ನಲಾಗಿದ್ದು,ಸುಮಾರು 29 ಕಂಪಾರ್ಟ್ಮೆಂಟ್ಗಳಲ್ಲಿ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಯುತ್ತಿದ್ದಾರೆ. ಗುರುವಾರ 58,165 ಭಕ್ತರು ದೇವರ ದರ್ಶನ ಮಾಡಿದ್ದು, 20,377 ಮಂದಿ ಮುಡಿ ಅರ್ಪಿಸಿದ್ದಾರೆ. ಸ್ವಾಮಿಯ ಹುಂಡಿಯ ಆದಾಯ ರೂ.3.60 ಕೋಟಿ ಎಂದು ಟಿಟಿಡಿ ತಿಳಿಸಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



