ನ್ಯೂಜ್ ಡೆಸ್ಕ್: ತಿರುಮಲದಲ್ಲಿ ದರುಶನಕ್ಕೆ ಬರುವ ಭಕ್ತರ ಸಂಖ್ಯೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೋಕನ್ ಇಲ್ಲದೆ ಉಚಿತ ದರ್ಶನಕ್ಕೆ 15 ಗಂಟೆ ಸಮಯ ಹಿಡಿಯುತ್ತಿದೆ ಎನ್ನಲಾಗಿದ್ದು,ಸುಮಾರು 29 ಕಂಪಾರ್ಟ್ಮೆಂಟ್ಗಳಲ್ಲಿ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಯುತ್ತಿದ್ದಾರೆ. ಗುರುವಾರ 58,165 ಭಕ್ತರು ದೇವರ ದರ್ಶನ ಮಾಡಿದ್ದು, 20,377 ಮಂದಿ ಮುಡಿ ಅರ್ಪಿಸಿದ್ದಾರೆ. ಸ್ವಾಮಿಯ ಹುಂಡಿಯ ಆದಾಯ ರೂ.3.60 ಕೋಟಿ ಎಂದು ಟಿಟಿಡಿ ತಿಳಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



