ನ್ಯೂಜ್ ಡೆಸ್ಕ್: ತಿರುಮಲದಲ್ಲಿ ದರುಶನಕ್ಕೆ ಬರುವ ಭಕ್ತರ ಸಂಖ್ಯೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೋಕನ್ ಇಲ್ಲದೆ ಉಚಿತ ದರ್ಶನಕ್ಕೆ 15 ಗಂಟೆ ಸಮಯ ಹಿಡಿಯುತ್ತಿದೆ ಎನ್ನಲಾಗಿದ್ದು,ಸುಮಾರು 29 ಕಂಪಾರ್ಟ್ಮೆಂಟ್ಗಳಲ್ಲಿ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಯುತ್ತಿದ್ದಾರೆ. ಗುರುವಾರ 58,165 ಭಕ್ತರು ದೇವರ ದರ್ಶನ ಮಾಡಿದ್ದು, 20,377 ಮಂದಿ ಮುಡಿ ಅರ್ಪಿಸಿದ್ದಾರೆ. ಸ್ವಾಮಿಯ ಹುಂಡಿಯ ಆದಾಯ ರೂ.3.60 ಕೋಟಿ ಎಂದು ಟಿಟಿಡಿ ತಿಳಿಸಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



