ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



