ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣದ ಕುರಿತಂತೆ ಅಧ್ಯಯನ ನಡೆಸಲು ಆಂಧ್ರ ಸರ್ಕಾರದ ಮಂತ್ರಿಗಳು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು,ಇದಕ್ಕಾಗಿ ರಚಿಸಿರುವ ಆಂಧ್ರ ಸರ್ಕಾರದ ಉಪ ಸಮಿತಿಯ ಸಚಿವರಾದ ಸಾರಿಗೆ ಮಂತ್ರಿ ಮಂಡಿಪಲ್ಲಿರಾಮಪ್ರಸಾದ್ ರೆಡ್ಡಿ, ಗೃಹಮಂತ್ರಿ ವಂಗಲಪುಡಿ ಅನಿತಾ ಮತ್ತು ಗುಮ್ಮಡಿ ಸಂಧ್ಯಾರಾಣಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಸ್ ಪ್ರಯಾಣ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಅಭಿಪ್ರಾಯಗಳನ್ನು ಶೇಖರಿಸಿದ ಅವರು ಮಹಿಳಾ ಪ್ರಯಾಣಿಕರು ಪಡೆದ ಉಚಿತ ಟಿಕೆಟ್ ಪಡೆದು ಪರಶೀಲನೆ ಮಾಡಿದ್ದಾರೆ ಬಳಿಕ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಚಿತ ಬಸ್ ಪ್ರಯಾಣದ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ಪಡೆದಿರುತ್ತಾರೆ.
200 ಕೋಟಿ ನಷ್ಟದ ಅಂದಾಜು
ಆಂಧ್ರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ತಿಂಗಳಿಗೆ ರೂ.300 ಕೋಟಿ ಸಂಬಳಕ್ಕೆ ಖರ್ಚು ಮಾಡುತ್ತಿದ್ದು ಒಂದು ವೇಳೆ ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೆ ಆದರೆ ತಿಂಗಳಿಗೆ ರೂ.200 ಕೋಟಿ ಆದಾಯ ಕಳೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



