ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣದ ಕುರಿತಂತೆ ಅಧ್ಯಯನ ನಡೆಸಲು ಆಂಧ್ರ ಸರ್ಕಾರದ ಮಂತ್ರಿಗಳು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು,ಇದಕ್ಕಾಗಿ ರಚಿಸಿರುವ ಆಂಧ್ರ ಸರ್ಕಾರದ ಉಪ ಸಮಿತಿಯ ಸಚಿವರಾದ ಸಾರಿಗೆ ಮಂತ್ರಿ ಮಂಡಿಪಲ್ಲಿರಾಮಪ್ರಸಾದ್ ರೆಡ್ಡಿ, ಗೃಹಮಂತ್ರಿ ವಂಗಲಪುಡಿ ಅನಿತಾ ಮತ್ತು ಗುಮ್ಮಡಿ ಸಂಧ್ಯಾರಾಣಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಸ್ ಪ್ರಯಾಣ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಅಭಿಪ್ರಾಯಗಳನ್ನು ಶೇಖರಿಸಿದ ಅವರು ಮಹಿಳಾ ಪ್ರಯಾಣಿಕರು ಪಡೆದ ಉಚಿತ ಟಿಕೆಟ್ ಪಡೆದು ಪರಶೀಲನೆ ಮಾಡಿದ್ದಾರೆ ಬಳಿಕ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಚಿತ ಬಸ್ ಪ್ರಯಾಣದ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ಪಡೆದಿರುತ್ತಾರೆ.
200 ಕೋಟಿ ನಷ್ಟದ ಅಂದಾಜು
ಆಂಧ್ರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ತಿಂಗಳಿಗೆ ರೂ.300 ಕೋಟಿ ಸಂಬಳಕ್ಕೆ ಖರ್ಚು ಮಾಡುತ್ತಿದ್ದು ಒಂದು ವೇಳೆ ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೆ ಆದರೆ ತಿಂಗಳಿಗೆ ರೂ.200 ಕೋಟಿ ಆದಾಯ ಕಳೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14