ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣದ ಕುರಿತಂತೆ ಅಧ್ಯಯನ ನಡೆಸಲು ಆಂಧ್ರ ಸರ್ಕಾರದ ಮಂತ್ರಿಗಳು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು,ಇದಕ್ಕಾಗಿ ರಚಿಸಿರುವ ಆಂಧ್ರ ಸರ್ಕಾರದ ಉಪ ಸಮಿತಿಯ ಸಚಿವರಾದ ಸಾರಿಗೆ ಮಂತ್ರಿ ಮಂಡಿಪಲ್ಲಿರಾಮಪ್ರಸಾದ್ ರೆಡ್ಡಿ, ಗೃಹಮಂತ್ರಿ ವಂಗಲಪುಡಿ ಅನಿತಾ ಮತ್ತು ಗುಮ್ಮಡಿ ಸಂಧ್ಯಾರಾಣಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಸ್ ಪ್ರಯಾಣ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಅಭಿಪ್ರಾಯಗಳನ್ನು ಶೇಖರಿಸಿದ ಅವರು ಮಹಿಳಾ ಪ್ರಯಾಣಿಕರು ಪಡೆದ ಉಚಿತ ಟಿಕೆಟ್ ಪಡೆದು ಪರಶೀಲನೆ ಮಾಡಿದ್ದಾರೆ ಬಳಿಕ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಚಿತ ಬಸ್ ಪ್ರಯಾಣದ ಕಾರ್ಯಚಟುವಟಿಕೆ ಕುರಿತಾಗಿ ಮಾಹಿತಿ ಪಡೆದಿರುತ್ತಾರೆ.
200 ಕೋಟಿ ನಷ್ಟದ ಅಂದಾಜು
ಆಂಧ್ರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ತಿಂಗಳಿಗೆ ರೂ.300 ಕೋಟಿ ಸಂಬಳಕ್ಕೆ ಖರ್ಚು ಮಾಡುತ್ತಿದ್ದು ಒಂದು ವೇಳೆ ಕರ್ನಾಟಕದಂತೆ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೆ ಆದರೆ ತಿಂಗಳಿಗೆ ರೂ.200 ಕೋಟಿ ಆದಾಯ ಕಳೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



