ಶ್ರೀನಿವಾಸಪುರ:ಮನೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಹಾಡು ಹಗಲೆ ನಡೆದಿರುತ್ತದೆ,ಕುಟುಂಬದವರು ಕೃಷಿಕಾರ್ಮಿಕರಾಗಿದ್ದು ಕೂಲಿಗಾಗಿ ಹೋಗಿದ್ದ ವೇಳೆ ಕಳ್ಳತನ ನಡೆದು ಮನೆಯಲ್ಲಿದ್ದ ಸುಮಾರು 25 ಗ್ರಾಂ ಮಾಂಗಲ್ಯ ಸರ,ನಗದನ್ನು ಕಳ್ಳರು ಕದ್ದೊಯಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಾರೆ.
ಶ್ರೀನಿವಾಸಪುರ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಹಾಲಿನ ಸೊಸೈಟಿ ಪಕ್ಕದಲ್ಲಿರುವ ದ್ಯಾವಮ್ಮ ಎನ್ನುವರಿಗೆ ಸೇರಿದ ಮನೆಯಲ್ಲಿ ಹಗಲು ಸುಮಾರು ಮೂರುಗಂಟೆ ಸಮಯದಲ್ಲಿ ಮನೆಗೆ ಹಾಕಿದ್ದ ಬೀಗ ಹೊಡೆದು ಕಳ್ಳತನ ಮಾಡಿರುವುದಾಗಿ ಎಂದು ಮನೆಯವರು ಶ್ರೀನಿವಾಸಪುರ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ. ಸ್ಥಳಕ್ಕೆ ಪೋಲಿಸ್ ಇನ್ಸಪೇಕ್ಟರ್ ಗೊರವನಕೊಳ್ಳ ಹಾಗೂ ಸಬ್ ಇನ್ಸಪೇಕ್ಟರ್ ಜಯರಾಮ್ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿರುತ್ತಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯಲ್ಲಿ ಹಾಡು ಹಗಲೆ ಕಳ್ಳರ ಕೈಚಳಕಕ್ಕೆ ಕಲ್ಲೂರು ಗ್ರಾಸಮಸ್ಥರು ಏಕಾಏಕಿ ಬೆಚ್ಚಿಬಿದ್ದಾರೆ
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14