ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26