ಮುಳಬಾಗಿಲು: ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಉರಳಿ ಫಸಲಿನ ಒಣಗಿದ ಸತ್ತೆ(ಹೊಟ್ಟು)ಕಾರಿನ ಚಕ್ರಕ್ಕೆ ಸಿಲುಕಿ ಕಾರು ಹೊತ್ತಿದಿರುವ ಘಟನೆ ಮುಳಬಾಗಿಲು ತಾಲೂಕು ನಂಗಲಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ನೊಂದಣಿಯ ಮಾರುತಿ ಡಿಝೈರ್ ಕಾರು ಮುಳಬಾಗಿಲು ತಾಲೂಕಿನ ನಂಗಲಿಯಿಂದ ಹೆಬ್ಬಣಿ ರಸ್ತೆಯಲ್ಲಿ ಹೋಗುವಾಗ ಸುನಪಕುಂಟೆ ಬಳಿ ರಸ್ತೆಯಲ್ಲಿ Farmers ಒಕ್ಕಣೆಗೆ ಹರಡಿದ್ದ ಹುರಳಿ ಬೆಳೆ ಮೇಲೆ ಕಾರು ಹೋಗುತ್ತಿದ್ದಾಗ ಕಾರಿನ ಚಕ್ರಕ್ಕೆ ಉರಳಿ ಹೊಟ್ಟು ಸುತ್ತಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ತಕ್ಷಣ ಕಾರಿನಲ್ಲಿದ್ದ ತಮ್ಮ ಲಗ್ಗೇಜು ಸಮೇತ ಕಾರಿನಿಂದ ಇಳಿದು ಪ್ರಣಾಪಯದಿಂದ ಪಾರಾಗಿದ್ದಾರೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
ರಸ್ತೆ ಒಕ್ಕಣೆಗೆ ಜಿಲ್ಲಾಡಿಳಿತ ಕಡಿವಾಣ ಹಾಕಲಿ
ಕೋಲಾರ ಜಿಲ್ಲೆಯಲ್ಲಿ ರಸ್ತೆ ಒಕ್ಕಣೆ ನಿಷೇದ ಇದ್ದರೂ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೆ ಉದ್ದಟ ತನದಿಂದ ಒಕ್ಕಣೆ ಮಾಡುತ್ತಿದ್ದಾರೆ ಬೆಸಿಗೆ ಆರಂಭವಾಗಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲು ತೀವ್ರವಾಗಿದೆ.ರಸ್ತೆ ಒಕ್ಕಣೆ ದ್ವಿಚಕ್ರ ವಾಹನ ಸವಾರರಿಗೂ ಮಾರಕ ಇದಕ್ಕಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ಮೇಲೆ ಒಕ್ಕಣೆಯನ್ನು ಕಟ್ಟುನಿಟ್ಟಾಗಿ ನಿಷೇದಕ್ಕೆ ಮುಂದಾಗುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26