ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



