ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



