ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26