ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



