ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



