ಶ್ರೀನಿವಾಸಪುರ:ಹಣದ ವಿಚಾರವಾಗಿ ಕರ್ನಾಟಕದ ಇಬ್ಬರು ಆಂಧ್ರದ ರಾಮಸಮುದ್ರಂನಲ್ಲಿ ಜಗಳ ಆಡಿಕೊಂಡಿದ್ದು ನಂತರ ಊರಿಗೆ ವಾಪಸ್ಸು ಆಗಿದ್ದಾರೆ ಸಂಜೆ ಗ್ರಾಮದ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಮಾಡುವ ಸಲುವಾಗಿ ಇಬ್ಬರು ಸೇರಿಕೊಂಡು ಜಗಳ ಆಡಿಕೊಂಡಿದ್ದಾರೆ ಈ ಸಂದರ್ಭದಲ್ಲಿ ಚಾಕುವಿನಿಂದ ಇರಿಯಲಾಗಿದ್ದು ಒರ್ವ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇಂದು ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡದಿರುತ್ತದೆ.
ಮೃತನನ್ನು ಗುಂತವಾರಿಪಲ್ಲಿ ಮಂಜುನಾಥ್(32) ಎಂದು ಗುರತಿಸಲಾಗಿದೆ ಮೃತ ಮಂಜುನಾಥ್ ಹಾಗು ಕೂಳಗೂರ್ಕಿಯ ಶಿಮೂರ್ತಿ ಇಬ್ಬರು ಹಣಕಾಸು ವಿಚಾರವಾಗಿ ಆಂಧ್ರದ ರಾಮಸಮುದ್ರಂನಲ್ಲಿ ಇಂದು ಕಿತ್ತಾಡಿಕೊಂಡಿದ್ದಾರೆ ಇಬ್ಬರು ಊರಿಗೆ ವಾಪಸ್ಸು ಬಂದಿದ್ದಾರೆ ಮತೆ ತಡ ಸಂಜೆ ಇಬ್ಬರು ಸೋಮಯಾಜಲಹಳ್ಳಿ ಬಸ್ ನಿಲ್ದಾಣದ ಬಳಿ ನ್ಯಾಯ ಪಂಚಾಯಿತಿ ಹೆಸರಿನಲ್ಲಿ ಸೇರಿದ್ದಾರೆ ಅಲ್ಲಿ ಮತ್ತೆ ಜಗಳ ಆಡಿಕೊಂಡಿದ್ದು ಪರಸ್ಪರ ತಳ್ಳಾಡಿಕೊಂಡಿದ್ದಾರೆ ಈ ಸಂದರ್ಬದಲ್ಲಿ ಶಿಮೂರ್ತಿ ಕೈಯಲ್ಲಿದ್ದ ಚಾಕುವಿನಿಂದ ಇರಿದಿದ್ದಾಗಿ ಹೇಳಲಾಗಿದ್ದು ಪೋಲಿಸರ ತನಿಖೆಯಲ್ಲಿ ಸತ್ಯಾಂಶ ಹೋರಬರಬೇಕಾಗಿದೆ.
ಶಿವಮೂರ್ತಿ ಮನೆಗೆ ಬೆಂಕಿ ಹಚ್ಚಲು ಮುಂದಾದ ಗುಂಪು
ಚಾಕು ಇರಿತದಿಂದ ಮಂಜುನಾಥ್ ಸಾವನಪ್ಪಿರುವ ಸುದ್ದಿ ಹರಡುತ್ತಿದ್ದಂತೆ ಮೃತ ಮಂಜುನಾಥ್ ಕಡೆಯವರು ಗುಂಪು ಗೂಡಿಕೊಂಡು ಕೂಳಗುರ್ಕಿಯಲ್ಲಿನ ಶಿಮೂರ್ತಿ ಮನೆ ಮೇಲೆ ದಾಳಿಮಾಡಿ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದು ಸಕಾಲದಲ್ಲಿ ಪೋಲಿಸರು ಆಗಮಿಸಿ ಗುಂಪನ್ನು ಚದುರಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



